*
ಮಂದಗಾಮಿಗಳ ನೀತಿ :
- ಸಂವಿಧಾನಾತ್ಮಕ ನೀತಿಯಲ್ಲಿ ನಂಬಿಕೆ
- ಪ್ರಾರ್ಥನೆ, ಭಿನ್ನಹ ಮತ್ತು ಪ್ರತಿಭಟನೆಯ ನೀತಿ
- ಸಂವಿಧಾನಾತ್ಮಕ ನೀತಿಯಲ್ಲಿ ನಂಬಿಕೆ
- ಪ್ರಾರ್ಥನೆ, ಭಿನ್ನಹ ಮತ್ತು ಪ್ರತಿಭಟನೆಯ ನೀತಿ
*
ಪ್ರಮುಖ ಮಂದಗಾಮಿ ನಾಯಕರು:
ದಾದಾಬಾಯಿ ನವರೋಜಿ, ಸುರೇಂದ್ರನಾಥ ಬ್ಯಾನರ್ಜಿ, ಗೋಪಾಲಕೃಷ್ಣ ಗೋಖಲೆ, ಮಹಾದೇವ ಗೋವಿಂದ ರಾನಡೆ.
ದಾದಾಬಾಯಿ ನವರೋಜಿ, ಸುರೇಂದ್ರನಾಥ ಬ್ಯಾನರ್ಜಿ, ಗೋಪಾಲಕೃಷ್ಣ ಗೋಖಲೆ, ಮಹಾದೇವ ಗೋವಿಂದ ರಾನಡೆ.
*
ಮಂದಗಾಮಿಗಳ ಹೋರಾಟದ ಫಲವಾಗಿ - ಭಾರತೀಯರು ಶಾಸನ ಸಭೆಗಳನ್ನು ಪ್ರವೇಶಿಸಲು ಸಾಧ್ಯವಾಯಿತು.
*
ಭಾರತದ ಬಡತನಕ್ಕೆ ಬ್ರಿಟಿಷರು ಕಾರಣ ಎಂಬುದು ತಿಳಿಯಿತು.
*
ಭಾರತೀಯರು ರಾಜಕೀಯ ಸಂರ್ಷಕ್ಕೆ ಬೇಕಾದ ತರಬೇತಿ ಪಡೆಯುವ ಮೂಲಕ ಬ್ರಿಟಿಷ್ ವಿರೋಧಿ ಹೋರಾಟಕ್ಕೆ ರಾಷ್ಟ್ರೀಯ
ವ್ಯಾಪ್ತಿಯನ್ನು ಸೃಷ್ಟಿಸಿಕೊಂಡರು.
-> ಮಂದಗಾಮಿಗಳ ಪ್ರಮುಖ ಬೇಡಿಕೆಗಳು :
* ವಾಕ್ ಮತ್ತು ಮುದ್ರಣ ಸ್ವಾತಂತ್ರ್ಯ .
*
ಕಾರ್ಯಾಂಗದಿಂದ ನ್ಯಾಯಾಂಗದ ಬೇರ್ಪಡೆ .
*
ಸೈನಿಕ ವೆಚ್ಚದ ಕಡಿತ .
*
ಪ್ರಾಥಮಿಕ, ಪ್ರೌಢ ಮತ್ತು ತಾಂತ್ರಿಕ ಶಿಕ್ಷಣದ ಅನುಷ್ಠಾನ
*
ಶಸ್ತ್ರಾಸ್ತ್ರ ನಿಷೇಧ ಕಾಯಿದೆಯ ರದ್ಧತಿ .
*
ಬ್ಯಾಂಕಿಂಗ್, ನೀರಾವರಿ, ವೈದ್ಯಕೀಯ ಮತ್ತು ಆರೋಗ್ಯ ಸೌಲಭ್ಯಗಳು .
*
ಉಪ್ಪಿನ ಸುಂಕದ ಸಂಪೂರ್ಣ ರದ್ದತಿ .
*
ಇಂಗ್ಲೆಂಡ್ ಮತ್ತು ಇಂಡಿಯಾದಲ್ಲಿ ಏಕಕಾಲದಲ್ಲಿ ಐ.ಸಿ.ಎಸ್. ಪರೀಕ್ಷೆಯನ್ನು ನಡೆಸುವುದು .
*
ಕೇಂದ್ರ ಹಾಗೂ ಪ್ರಾಂತೀಯ ಶಾಸನ ಸಭೆಗಳಲ್ಲಿ ಭಾರತೀಯರಿಗೆ ಪ್ರಾತಿನಿಧ್ಯ ನೀಡುವುದು.
*
ಉನ್ನತ ಹುದ್ದೆಗಳಿಗೆ ಭಾರತೀಯರನ್ನು ನೇಮಿಸುವುದು ಮುಂತಾದವು.
1 Comments
Ibrahim
ReplyDelete